ಕರಾವಳಿಯಲ್ಲೂ ಮಳೆಯಬ್ಬರ | ವಿಟ್ಲದಲ್ಲಿ ಗುಡ್ಡ ಕುಸಿತ ಮನೆ ನೆಲಸಮ | ಗ್ರಾಮೀಣ ಭಾಗದಲ್ಲೂ ಸಂಕಷ್ಟ

September 20, 2020
7:36 AM
ವಿಟ್ಲದಲ್ಲಿ ಮನೆ ನೆಲಸಮ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ  ವಿಪರೀತ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ವಿಟ್ಲದ ಮಂಗಲಪದವು ಸಮೀಪದ ಗುಡ್ಡ ಕುಸಿದ ಮನೆ ನೆಲಸಮವಾಗಿದ್ದು ಮನೆಯಲ್ಲಿದ್ದ  6  ಮಂದಿಗೆ ಗಾಯವಾಗಿದೆ. ವ್ಯಾಪಾರಿ ಅಬ್ದುಲ್ಲ ಎಂಬುವವರ ಮನೆ ಇದಾಗಿದೆ.
ನಡುವೆ ರಾಜ್ಯದಲ್ಲಿ  ಮುಂದಿನ 3 ದಿನಗಳ ಕಾಲ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದ್ದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ರೆಡ್‌ ಎಲರ್ಟ್‌ ಘೋಷಣೆ ಮಾಡಲಾಗಿದೆ. ಸದ್ಯ ಕೊಡಗು, ಮಲೆನಾಡು ಮತ್ತು ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಅತಿಯಾಗಿ ಮಳೆಯಾಗುತ್ತಿದೆ. ಸೆ. 21 ಹಾಗೂ 22 ರಂದು ಕರ್ನಾಟಕದ ಕರಾವಳಿ ಭಾಗದಲ್ಲಿಮತ್ತೆ  ರೆಡ್ ಅಲರ್ಟ್ ಘೋಷಿಸಲಾಗಿದೆ.  ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಕೊಡಗಿನಲ್ಲಿ  115 ಮಿಲಿ ಮೀಟರ್​ನಿಂದ 204 ಮಿಲಿ ಮೀಟರ್​ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ಈ ಹಿನ್ನೆಲೆಯಲ್ಲಿ ಬೆಟ್ಟ ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror