ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ, ಕಡಬ ಪರಿಸರದ ಹಲವು ಕಡೆ ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿದೆ. ಸುಳ್ಯದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಪ್ರದೇಶದಲ್ಲಿ ಮಳೆಯಾಗಿದೆ. ಎರಡು ದಿನಗಳಿಂದ ಮಲೆನಾಡು, ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಕಂಡುಬಂದಿತ್ತು. ಕೆಲವು ಕಡೆಗಳಲ್ಲಿ ಗುರುವಾರ ರಾತ್ರಿ ತುಂತುರು ಮಳೆಯಾಗಿತ್ತು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…