ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…