ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…