ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …