ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…