ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…