ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…