ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…