ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಸುಳ್ಯದ ಬಾಳುಗೋಡು, ಬಳ್ಪ, ಸುಳ್ಯ, ಉಬರಡ್ಕ ಮೊದಲಾದ ಕಡೆ ಮಳೆಯಾಗಿದೆ. ಬೆಳ್ತಂಗಡಿಯ ಶಿಶಿಲ, ಕೊಕ್ಕಡ ಪ್ರದೇಶದಲ್ಲಿ ಉತ್ತಮ ಮಳೆಯಾಯಿತು. ಪುತ್ತೂರಿನ ಸಂಟ್ಯಾರು, ಮುಕ್ರಂಪಾಡಿ, ಪಡೀಲು ಮೊದಲಾದ ಕಡೆ ಮಳೆಯಾಯಿತು. ಮೊದಲ ಮಳೆ ಕೆಲವು ಕಡೆ ತಂಪೆರೆದರೆ ಇನ್ನೂ ಕೆಲವು ಕಡೆ ತುಂತುರು ಮಳೆಗಷ್ಟೇ ಸೀಮಿತವಾಯಿತು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…