MIRROR FOCUS

Rain… Rain.. | ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ | ಕರಾವಳಿಯಲ್ಲಿ ಮೊದಲ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಭಾಗದಲ್ಲಿ ಈ ವರ್ಷದ ಮೊದಲ ಮಳೆ ಶುಕ್ರವಾರ ಬೆಳಗ್ಗೆ ಸುರಿದಿದೆ. ಮಂಗಳೂರು ಸೇರಿದಂತೆ ದಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುರಿದಿದೆ. ಕಾಸರಗೋಡು ಭಾಗದ ಕುಂಬಳೆ ಸೇರಿದಂತೆ ಹಲವು ಕಡೆಗಳಲ್ಲಿ ಸುರಿದಿದೆ.

Advertisement
Advertisement

ಬಿಸಿಲಿನಿಂದ ಸಂಕಷ್ಟ ಪಡುತ್ತಿದ್ದ ಕರಾವಳಿ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಮೊದಲ ಮಳೆ ಜನರಿಗೆ ಖುಷಿ ನೀಡಿತು. ಇದೇ ವೇಳೆ  ಜಿಲ್ಲೆಯ  ಪುತ್ತೂರು, ಬೆಳ್ತಂಗಡಿ, ಬಂಟ್ವಾಳ , ಸುಳ್ಯದ ಕೆಲವು ಕಡೆ ತುಂತುರು ಮಳೆಯಾಗಿದೆ. ಸುಳ್ಯದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ,  ಸುಬ್ರಹ್ಮಣ್ಯ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ. ಪುತ್ತೂರಿನ ಪಾಣಾಜೆ , ಈಶ್ವರಮಂಗಲ ಮೊದಲಾದ ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ.  ಕಾಸರಗೋಡಿನ ಕುಂಬಳೆ, ಬಾಯಾರು  ಸೇರಿದಂತೆ ಹಲವು ಕಡೆ ಮಳೆಯಾಯಿತು. ಉಡುಪಿ ಜಿಲ್ಲೆಯ ಕೆಲವು ಕಡೆ ಮಳೆಯಾಯಿತು.

Dakshina Kannada district and Kasaragod region received the first rain of this year on Friday morning.

ಹವಾಮಾನ ವಿಶ್ಲೇಷಣೆ ಮಾಡುವ ಕೃಷಿಕ ಸಾಯಿಶೇಖರ್‌ ಕರಿಕಳ ಅವರು ಗುರುವಾರ ನೀಡಿರುವ ಹವಾಮಾನ ಮಾಹಿತಿ…

Karnataka Weather | 21-03-2024 | ಇಂದು ರಾಜ್ಯದ ಹಲವು ಕಡೆ ತುಂತುರು ಮಳೆ | ಮಲೆನಾಡು ಭಾಗದಲ್ಲಿ ಒಂದು ವಾರ ಮಳೆಯ ವಾತಾವರಣ |

Advertisement

 

 

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

4 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

4 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

4 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

6 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

7 hours ago