ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಭಾಗದಲ್ಲಿ ಈ ವರ್ಷದ ಮೊದಲ ಮಳೆ ಶುಕ್ರವಾರ ಬೆಳಗ್ಗೆ ಸುರಿದಿದೆ. ಮಂಗಳೂರು ಸೇರಿದಂತೆ ದಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುರಿದಿದೆ. ಕಾಸರಗೋಡು ಭಾಗದ ಕುಂಬಳೆ ಸೇರಿದಂತೆ ಹಲವು ಕಡೆಗಳಲ್ಲಿ ಸುರಿದಿದೆ.
ಬಿಸಿಲಿನಿಂದ ಸಂಕಷ್ಟ ಪಡುತ್ತಿದ್ದ ಕರಾವಳಿ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಮೊದಲ ಮಳೆ ಜನರಿಗೆ ಖುಷಿ ನೀಡಿತು. ಇದೇ ವೇಳೆ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ , ಸುಳ್ಯದ ಕೆಲವು ಕಡೆ ತುಂತುರು ಮಳೆಯಾಗಿದೆ. ಸುಳ್ಯದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಸುಬ್ರಹ್ಮಣ್ಯ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ. ಪುತ್ತೂರಿನ ಪಾಣಾಜೆ , ಈಶ್ವರಮಂಗಲ ಮೊದಲಾದ ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ. ಕಾಸರಗೋಡಿನ ಕುಂಬಳೆ, ಬಾಯಾರು ಸೇರಿದಂತೆ ಹಲವು ಕಡೆ ಮಳೆಯಾಯಿತು. ಉಡುಪಿ ಜಿಲ್ಲೆಯ ಕೆಲವು ಕಡೆ ಮಳೆಯಾಯಿತು.
Dakshina Kannada district and Kasaragod region received the first rain of this year on Friday morning.
ಹವಾಮಾನ ವಿಶ್ಲೇಷಣೆ ಮಾಡುವ ಕೃಷಿಕ ಸಾಯಿಶೇಖರ್ ಕರಿಕಳ ಅವರು ಗುರುವಾರ ನೀಡಿರುವ ಹವಾಮಾನ ಮಾಹಿತಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…