Advertisement
MIRROR FOCUS

Rain… Rain.. | ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ | ಕರಾವಳಿಯಲ್ಲಿ ಮೊದಲ ಮಳೆ |

Share

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಭಾಗದಲ್ಲಿ ಈ ವರ್ಷದ ಮೊದಲ ಮಳೆ ಶುಕ್ರವಾರ ಬೆಳಗ್ಗೆ ಸುರಿದಿದೆ. ಮಂಗಳೂರು ಸೇರಿದಂತೆ ದಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುರಿದಿದೆ. ಕಾಸರಗೋಡು ಭಾಗದ ಕುಂಬಳೆ ಸೇರಿದಂತೆ ಹಲವು ಕಡೆಗಳಲ್ಲಿ ಸುರಿದಿದೆ.

ಬಿಸಿಲಿನಿಂದ ಸಂಕಷ್ಟ ಪಡುತ್ತಿದ್ದ ಕರಾವಳಿ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಮೊದಲ ಮಳೆ ಜನರಿಗೆ ಖುಷಿ ನೀಡಿತು. ಇದೇ ವೇಳೆ  ಜಿಲ್ಲೆಯ  ಪುತ್ತೂರು, ಬೆಳ್ತಂಗಡಿ, ಬಂಟ್ವಾಳ , ಸುಳ್ಯದ ಕೆಲವು ಕಡೆ ತುಂತುರು ಮಳೆಯಾಗಿದೆ. ಸುಳ್ಯದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ,  ಸುಬ್ರಹ್ಮಣ್ಯ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ. ಪುತ್ತೂರಿನ ಪಾಣಾಜೆ , ಈಶ್ವರಮಂಗಲ ಮೊದಲಾದ ಕಡೆಗಳಲ್ಲೂ ಮಳೆಯಾಗಿದೆ. ಬೆಳ್ತಂಗಡಿಯ ಕೆಲವು ಕಡೆ ಮಳೆಯಾಗಿದೆ.  ಕಾಸರಗೋಡಿನ ಕುಂಬಳೆ, ಬಾಯಾರು  ಸೇರಿದಂತೆ ಹಲವು ಕಡೆ ಮಳೆಯಾಯಿತು. ಉಡುಪಿ ಜಿಲ್ಲೆಯ ಕೆಲವು ಕಡೆ ಮಳೆಯಾಯಿತು.

Dakshina Kannada district and Kasaragod region received the first rain of this year on Friday morning.

ಹವಾಮಾನ ವಿಶ್ಲೇಷಣೆ ಮಾಡುವ ಕೃಷಿಕ ಸಾಯಿಶೇಖರ್‌ ಕರಿಕಳ ಅವರು ಗುರುವಾರ ನೀಡಿರುವ ಹವಾಮಾನ ಮಾಹಿತಿ…

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

19 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago