ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಅನೇಕ ಕಡೆ ಪ್ರವಾಹದಿಂದ ಗ್ರಾಮಗಳು ಜಲಾವೃತಗೊಂಡಿವೆ.ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕಡೂರು ತಾಲೂಕಿನಲ್ಲಿ ಮನೆಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಾರ್ಮಡಿಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ವಿಜಯನಗರ ಜಿಲ್ಲೆಯಲ್ಲೂ ಕಳೆದರೆಡು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಮಳೆ ತೀವ್ರತೆ ಹಿನ್ನೆಲೆಯಲ್ಲಿ ಕೃಷಿ ಕಾರ್ಮಿಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದೂ ಮುನ್ಸೂಚನೆ ನೀಡಿದೆ.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…