ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಅನೇಕ ಕಡೆ ಪ್ರವಾಹದಿಂದ ಗ್ರಾಮಗಳು ಜಲಾವೃತಗೊಂಡಿವೆ.ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕಡೂರು ತಾಲೂಕಿನಲ್ಲಿ ಮನೆಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಾರ್ಮಡಿಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ವಿಜಯನಗರ ಜಿಲ್ಲೆಯಲ್ಲೂ ಕಳೆದರೆಡು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಮಳೆ ತೀವ್ರತೆ ಹಿನ್ನೆಲೆಯಲ್ಲಿ ಕೃಷಿ ಕಾರ್ಮಿಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದೂ ಮುನ್ಸೂಚನೆ ನೀಡಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…