ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ಪರಿಸರದ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಮರ್ಕಂಜ, ಎಲಿಮಲೆ, ಸಂಪಾಜೆ, ಅರಂತೋಡು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಮೊದಲ ಮಳೆ ಭೂಮಿ ತಂಪಾಯಿತು. (ವಿಡಿಯೋ ಇದೆ..)
Various places including Kukke Subrahmanya of Dakshina Kannada district received good rain on Saturday evening.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…