ರೈತರ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆದು, ಮಣ್ಣು ಪರೀಕ್ಷೆ ಹೆಚ್ಚಿಸಲು ಯೋಜಿಸಲಾಗಿದೆ. ಮುಂದಿನ ವರ್ಷದಿಂದ ಎರಡು ಲಕ್ಷ ರೈತರಿಗೆ ತರಬೇತಿ, ಐದು ಲಕ್ಷ ಮಣ್ಣು ಮಾದರಿ ಪರೇಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯ ಕೃಷಿ ಅಭಿವೃದ್ಧಿ ಸಂಸ್ಥೆಯ ಮೂಲಕ ಆಧುನಿಕ ಕೃಷಿ ಹಾಗೂ ಪರಿಕರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಯೋಜಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರ ಅನುಕೂಲಕ್ಕಾಗಿ ಇನ್ನು ಹತ್ತು ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವುದಾಗಿ ಹೇಳಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…