ರೈತರ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆದು, ಮಣ್ಣು ಪರೀಕ್ಷೆ ಹೆಚ್ಚಿಸಲು ಯೋಜಿಸಲಾಗಿದೆ. ಮುಂದಿನ ವರ್ಷದಿಂದ ಎರಡು ಲಕ್ಷ ರೈತರಿಗೆ ತರಬೇತಿ, ಐದು ಲಕ್ಷ ಮಣ್ಣು ಮಾದರಿ ಪರೇಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯ ಕೃಷಿ ಅಭಿವೃದ್ಧಿ ಸಂಸ್ಥೆಯ ಮೂಲಕ ಆಧುನಿಕ ಕೃಷಿ ಹಾಗೂ ಪರಿಕರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಯೋಜಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರ ಅನುಕೂಲಕ್ಕಾಗಿ ಇನ್ನು ಹತ್ತು ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವುದಾಗಿ ಹೇಳಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…