ರೈತರ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆದು, ಮಣ್ಣು ಪರೀಕ್ಷೆ ಹೆಚ್ಚಿಸಲು ಯೋಜಿಸಲಾಗಿದೆ. ಮುಂದಿನ ವರ್ಷದಿಂದ ಎರಡು ಲಕ್ಷ ರೈತರಿಗೆ ತರಬೇತಿ, ಐದು ಲಕ್ಷ ಮಣ್ಣು ಮಾದರಿ ಪರೇಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯ ಕೃಷಿ ಅಭಿವೃದ್ಧಿ ಸಂಸ್ಥೆಯ ಮೂಲಕ ಆಧುನಿಕ ಕೃಷಿ ಹಾಗೂ ಪರಿಕರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಯೋಜಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರ ಅನುಕೂಲಕ್ಕಾಗಿ ಇನ್ನು ಹತ್ತು ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವುದಾಗಿ ಹೇಳಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…