ರೈತರ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆದು, ಮಣ್ಣು ಪರೀಕ್ಷೆ ಹೆಚ್ಚಿಸಲು ಯೋಜಿಸಲಾಗಿದೆ. ಮುಂದಿನ ವರ್ಷದಿಂದ ಎರಡು ಲಕ್ಷ ರೈತರಿಗೆ ತರಬೇತಿ, ಐದು ಲಕ್ಷ ಮಣ್ಣು ಮಾದರಿ ಪರೇಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯ ಕೃಷಿ ಅಭಿವೃದ್ಧಿ ಸಂಸ್ಥೆಯ ಮೂಲಕ ಆಧುನಿಕ ಕೃಷಿ ಹಾಗೂ ಪರಿಕರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಯೋಜಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರ ಅನುಕೂಲಕ್ಕಾಗಿ ಇನ್ನು ಹತ್ತು ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವುದಾಗಿ ಹೇಳಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…