MIRROR FOCUS

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ ಅಂತರ್ಜಲ ಮರುಭರ್ತಿ ಹೇಗೆ?. ಇದಕ್ಕಾಗಿ ಅಂತರ್ಜಲ ಮರುಭರ್ತಿ ಮಾಡುವ ವಿವಿಧ ವಿಧಾನಗಳ ಪರಿಚಯ ಮಾಡಲಾಗುತ್ತುದೆ. ಇದರಲ್ಲಿ ಕಂದಕ ಬದು ನಿರ್ಮಾಣವೂ ಒಂದು.ಇದಕ್ಕಾಗಿಯೇ ಮಂಡ್ಯದಲ್ಲಿ ಕಾರ್ಯಾಗಾರ ನಡೆದಿದೆ.ಕಾರ್ಯಾಗಾರದಲ್ಲಿ 3 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.

Advertisement
Advertisement

ಕೇಂದ್ರ ಗ್ರಾಮಿಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜ್ಯ ಕೃಷಿ ಇಲಾಖೆ ಸಹಯೋಗದಲ್ಲಿ ಮನ್ರೇಗಾ ಕೃಷಿ ಕವಚ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಯೋಜನೆಗಳ ಒಗ್ಗೂಡಿತ ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರವನ್ನು ಮಂಡ್ಯದಲ್ಲಿ  ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು , ಕೃಷಿ ಕವಚ ಕಾರ್ಯಕ್ರಮದಡಿ  ಕಂದಕ ಬದು ನಿರ್ಮಾಣದಿಂದ ಮಳೆ ನೀರು ಪೋಲಾಗುವುದು ತಪ್ಪುತ್ತದೆ. ಪ್ರಸ್ತುತ 104 ತಾಲೂಕಿನಲ್ಲಿ ಮಾತ್ರ ಕೃಷಿ ಹೊಂಡ ಇದ್ದು, ನೀರಾವರಿ ಯೋಜನೆ ಮೂಲಕ 224 ತಾಲೂಕುಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇದಕ್ಕಾಗಿ 2 ರಿಂದ 3 ಲಕ್ಷ ರೂಪಾಯಿವರೆಗೂ ಅನುದಾನ ನೀಡಲಾಗುತ್ತದೆ. ಮನ್ರೇಗಾ ಯೋಜನೆಯಡಿ ಸಿಗುವ ಎಲ್ಲಾ ಪ್ರಯೋಜನಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವು ಮಾತನಾಡಿ,ಕಂದಕ ಬದು ನಿರ್ಮಾಣದ ಮೂಲಕ ಮಳೆ ನೀರು ಸಂಗ್ರಹ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬಹುದು, ಅಲ್ಲದೆ ಮಣ್ಣಿನ ಸವಕಳಿ ನಿಯಂತ್ರಣ ಕೂಡ ಸಾಧ್ಯ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

46 minutes ago

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

8 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

8 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

8 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

8 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

9 hours ago