Advertisement
MIRROR FOCUS

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

Share

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ ಅಂತರ್ಜಲ ಮರುಭರ್ತಿ ಹೇಗೆ?. ಇದಕ್ಕಾಗಿ ಅಂತರ್ಜಲ ಮರುಭರ್ತಿ ಮಾಡುವ ವಿವಿಧ ವಿಧಾನಗಳ ಪರಿಚಯ ಮಾಡಲಾಗುತ್ತುದೆ. ಇದರಲ್ಲಿ ಕಂದಕ ಬದು ನಿರ್ಮಾಣವೂ ಒಂದು.ಇದಕ್ಕಾಗಿಯೇ ಮಂಡ್ಯದಲ್ಲಿ ಕಾರ್ಯಾಗಾರ ನಡೆದಿದೆ.ಕಾರ್ಯಾಗಾರದಲ್ಲಿ 3 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.

ಕೇಂದ್ರ ಗ್ರಾಮಿಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜ್ಯ ಕೃಷಿ ಇಲಾಖೆ ಸಹಯೋಗದಲ್ಲಿ ಮನ್ರೇಗಾ ಕೃಷಿ ಕವಚ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಯೋಜನೆಗಳ ಒಗ್ಗೂಡಿತ ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರವನ್ನು ಮಂಡ್ಯದಲ್ಲಿ  ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು , ಕೃಷಿ ಕವಚ ಕಾರ್ಯಕ್ರಮದಡಿ  ಕಂದಕ ಬದು ನಿರ್ಮಾಣದಿಂದ ಮಳೆ ನೀರು ಪೋಲಾಗುವುದು ತಪ್ಪುತ್ತದೆ. ಪ್ರಸ್ತುತ 104 ತಾಲೂಕಿನಲ್ಲಿ ಮಾತ್ರ ಕೃಷಿ ಹೊಂಡ ಇದ್ದು, ನೀರಾವರಿ ಯೋಜನೆ ಮೂಲಕ 224 ತಾಲೂಕುಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇದಕ್ಕಾಗಿ 2 ರಿಂದ 3 ಲಕ್ಷ ರೂಪಾಯಿವರೆಗೂ ಅನುದಾನ ನೀಡಲಾಗುತ್ತದೆ. ಮನ್ರೇಗಾ ಯೋಜನೆಯಡಿ ಸಿಗುವ ಎಲ್ಲಾ ಪ್ರಯೋಜನಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವು ಮಾತನಾಡಿ,ಕಂದಕ ಬದು ನಿರ್ಮಾಣದ ಮೂಲಕ ಮಳೆ ನೀರು ಸಂಗ್ರಹ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬಹುದು, ಅಲ್ಲದೆ ಮಣ್ಣಿನ ಸವಕಳಿ ನಿಯಂತ್ರಣ ಕೂಡ ಸಾಧ್ಯ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

4 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

4 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

18 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

22 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago