ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…