ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…