ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…