ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…