ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…