ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…