ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳ ಹಿಂದಿನಿಂದಲೂ ಬಂದ ಪದ್ಧತಿ. ನಮ್ಮ ಹಿರಿಯರು ಹಸಿರೆಲೆ ಗೊಬ್ಬರ ಬಳಸಿಯೇ ಕೃಷಿಯನ್ನು ಮಾಡುತ್ತಿದ್ದರು. ಇದು ಮಣ್ಣಿನ ಫಲವತ್ತತೆ ಮತ್ತು ಬೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದಿದೆ. ಹಸಿರೆಲೆ ಗೊಬ್ಬರವು ಭೂಮಿಗೆ ಮತ್ತು ಬೆಳೆಗೆ ಅವಶ್ಯವಿರುವ ಮುಖ್ಯ ಪೋಷಕಾಂಶಗಳಾದ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಗಳನ್ನಲ್ಲದೆ ಇತರ ಲಘು ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ರೈತರು ಕಡಿಮೆ ಖರ್ಚಿನಲ್ಲಿ ಭೂಮಿಯ ಫಲವತ್ತತೆಯನ್ನು ಹಸಿರೆಲೆ ಗೊಬ್ಬರ ಬಳಸಿ ಹೆಚ್ಚಿಸಿಕೊಳ್ಳಬಹುದು.
ಹಸಿರೆಲೆ ಗೊಬ್ಬರ ಬೇಸಾಯ ಅಂದರೆ ಬಲಿಯದ ಸಸ್ಯಗಳು, ಸಸ್ಯದ ಎಲೆಗಳು ಮತ್ತು ಉಳಿದ ಎಳೆಯ ಸಸ್ಯ ಭಾಗಗಳನ್ನು ಉಳುಮೆ ಮಾಡುವ ಮೂಲಕ ಮಣ್ಣಿನಲ್ಲಿ ಬೆರೆಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವದಾಗಿದೆ.
ಗೊಬ್ಬರದ (Gliricidia)ಗಿಡದ ಬೀಜಕ್ಕಾಗಿ ಸಂಪರ್ಕಿಸಿರಿ
ಕೃಷಿಕ ಅಗೋ ಫಾರ್ಮ್ ಡೆವೆಲಪರ್ಸ್, ಗದಗ, ಮೊ : 9481448990 , 9741108500
-ವಾಟ್ಸ್ ಅಪ್ ಮಾಹಿತಿ
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…