ರೈತ ವಿದ್ಯಾನಿಧಿ ಯೋಜನೆ : ರೈತ ಮಕ್ಕಳಿಗೆ ಸಿಗಲಿದೆ 25000 ಸ್ಕಾಲರ್ಶಿಪ್

January 3, 2026
6:36 AM

ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೇಗೆ ಹಣ ಹೊಂದಿಸಲಿ ಎಂದು ಚಿಂತಿಸುವ ರೈತರಿಗೆ ಈಗ ಕೇಂದ್ರ ಸರ್ಕಾರವು ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈಗಾಗಲೇ ಈ ಯೋಜನೆಯ ಲಾಭವನ್ನು ಹಲವು ರೈತರು ಪಡೆದುಕೊಂಡಿದ್ದಾರೆ. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಭೂತ ಅಡ್ಡಿ ಸಮಸ್ಯೆಗಳನ್ನು ಕಡಿಮೆ ಮಾಡುವ ದೃಷ್ಟಿಕೋನವನ್ನು ಹೊಂದಿಕೊಂಡಿದೆ.
ಯಾವ ರೀತಿ ಸರ್ಕಾರ ಸ್ಕಾಲರ್ ಶೀಪ್ ನೀಡುತ್ತಿದೆ…?

  •  8-10 ತರಗತಿ ಹುಡುಗರಿಗೆ 2,000 ಹುಡುಗಿಯರಿಗೆ 2,500
  • ಪಿಯುಸಿ-ಐಟಿಐ, ಡಿಪ್ಲೋಮ್- ಹುಡುಗರಿಗೆ 2,500 ಇನ್ನು ಹುಡುಗಿಯರಿಗೆ 3,000
  • ಡಿಗ್ರಿ- ಹುಡುಗರಿಗೆ 5,000 ಇನ್ನು ಹುಡುಗಿಯರಿಗೆ 5,500
  • ಇಂಜಿನಿಯರ್ ಮೆಡಿಕಲ್ ಕಲಿಯುವವರಿಗೆ- ಹುಡುಗರಿಗೆ 10,000 ಇನ್ನು ಹುಡುಗಿಯರಿಗೆ 11,000

ಅಗತ್ಯ ದಾಖಲೆಗಳು:
• ವಿದ್ಯಾರ್ಥಿ ಆಧಾರ್ ಕಾರ್ಡ್
• ಪೋಷಕರ ಆಧಾರ್ ಕಾರ್ಡ್
• ಪೋಷಕರ ರೈತ ಜಮೀನು ದಾಖಲೆ
• ಬ್ಯಾಂಕ್ ಖಾತೆ ವಿವರಗಳು
• ಶಾಲಾ /ಕಾಲೇಜು ದಾಖಲಾತಿಗಳು
• ಕುಟುಂಬದ ಆದಾಯ ಪ್ರಮಾಣ ಪತ್ರ
• ನಿವಾಸ ಪ್ರಮಾಣ ಪತ್ರ
ಅರ್ಜಿ ಸಲ್ಲಸುವ ವಿಧಾನ:  SSP Portal: ssp̤postmatric̤karnataka̤gov̤in ಗೆ ಬೇಟಿ ನೀಡಿ. ಅರ್ಜಿ ಸಲ್ಲಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror