Advertisement
ಸುದ್ದಿಗಳು

ರೈತ ವಿದ್ಯಾನಿಧಿ ಯೋಜನೆ : ರೈತ ಮಕ್ಕಳಿಗೆ ಸಿಗಲಿದೆ 25000 ಸ್ಕಾಲರ್ಶಿಪ್

Share

ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೇಗೆ ಹಣ ಹೊಂದಿಸಲಿ ಎಂದು ಚಿಂತಿಸುವ ರೈತರಿಗೆ ಈಗ ಕೇಂದ್ರ ಸರ್ಕಾರವು ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈಗಾಗಲೇ ಈ ಯೋಜನೆಯ ಲಾಭವನ್ನು ಹಲವು ರೈತರು ಪಡೆದುಕೊಂಡಿದ್ದಾರೆ. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಭೂತ ಅಡ್ಡಿ ಸಮಸ್ಯೆಗಳನ್ನು ಕಡಿಮೆ ಮಾಡುವ ದೃಷ್ಟಿಕೋನವನ್ನು ಹೊಂದಿಕೊಂಡಿದೆ.
ಯಾವ ರೀತಿ ಸರ್ಕಾರ ಸ್ಕಾಲರ್ ಶೀಪ್ ನೀಡುತ್ತಿದೆ…?

  • 8-10 ತರಗತಿ ಹುಡುಗರಿಗೆ 2,000 ಹುಡುಗಿಯರಿಗೆ 2,500
  • ಪಿಯುಸಿ-ಐಟಿಐ, ಡಿಪ್ಲೋಮ್- ಹುಡುಗರಿಗೆ 2,500 ಇನ್ನು ಹುಡುಗಿಯರಿಗೆ 3,000
  • ಡಿಗ್ರಿ- ಹುಡುಗರಿಗೆ 5,000 ಇನ್ನು ಹುಡುಗಿಯರಿಗೆ 5,500
  • ಇಂಜಿನಿಯರ್ ಮೆಡಿಕಲ್ ಕಲಿಯುವವರಿಗೆ- ಹುಡುಗರಿಗೆ 10,000 ಇನ್ನು ಹುಡುಗಿಯರಿಗೆ 11,000

ಅಗತ್ಯ ದಾಖಲೆಗಳು:
• ವಿದ್ಯಾರ್ಥಿ ಆಧಾರ್ ಕಾರ್ಡ್
• ಪೋಷಕರ ಆಧಾರ್ ಕಾರ್ಡ್
• ಪೋಷಕರ ರೈತ ಜಮೀನು ದಾಖಲೆ
• ಬ್ಯಾಂಕ್ ಖಾತೆ ವಿವರಗಳು
• ಶಾಲಾ /ಕಾಲೇಜು ದಾಖಲಾತಿಗಳು
• ಕುಟುಂಬದ ಆದಾಯ ಪ್ರಮಾಣ ಪತ್ರ
• ನಿವಾಸ ಪ್ರಮಾಣ ಪತ್ರ
ಅರ್ಜಿ ಸಲ್ಲಸುವ ವಿಧಾನ:  SSP Portal: ssp̤postmatric̤karnataka̤gov̤in ಗೆ ಬೇಟಿ ನೀಡಿ. ಅರ್ಜಿ ಸಲ್ಲಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

16 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

16 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago