ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೇಗೆ ಹಣ ಹೊಂದಿಸಲಿ ಎಂದು ಚಿಂತಿಸುವ ರೈತರಿಗೆ ಈಗ ಕೇಂದ್ರ ಸರ್ಕಾರವು ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈಗಾಗಲೇ ಈ ಯೋಜನೆಯ ಲಾಭವನ್ನು ಹಲವು ರೈತರು ಪಡೆದುಕೊಂಡಿದ್ದಾರೆ. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಭೂತ ಅಡ್ಡಿ ಸಮಸ್ಯೆಗಳನ್ನು ಕಡಿಮೆ ಮಾಡುವ ದೃಷ್ಟಿಕೋನವನ್ನು ಹೊಂದಿಕೊಂಡಿದೆ.
ಯಾವ ರೀತಿ ಸರ್ಕಾರ ಸ್ಕಾಲರ್ ಶೀಪ್ ನೀಡುತ್ತಿದೆ…?
ಅಗತ್ಯ ದಾಖಲೆಗಳು:
• ವಿದ್ಯಾರ್ಥಿ ಆಧಾರ್ ಕಾರ್ಡ್
• ಪೋಷಕರ ಆಧಾರ್ ಕಾರ್ಡ್
• ಪೋಷಕರ ರೈತ ಜಮೀನು ದಾಖಲೆ
• ಬ್ಯಾಂಕ್ ಖಾತೆ ವಿವರಗಳು
• ಶಾಲಾ /ಕಾಲೇಜು ದಾಖಲಾತಿಗಳು
• ಕುಟುಂಬದ ಆದಾಯ ಪ್ರಮಾಣ ಪತ್ರ
• ನಿವಾಸ ಪ್ರಮಾಣ ಪತ್ರ
ಅರ್ಜಿ ಸಲ್ಲಸುವ ವಿಧಾನ: SSP Portal: ssp̤postmatric̤karnataka̤gov̤in ಗೆ ಬೇಟಿ ನೀಡಿ. ಅರ್ಜಿ ಸಲ್ಲಿಸಿ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…