ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೇಗೆ ಹಣ ಹೊಂದಿಸಲಿ ಎಂದು ಚಿಂತಿಸುವ ರೈತರಿಗೆ ಈಗ ಕೇಂದ್ರ ಸರ್ಕಾರವು ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈಗಾಗಲೇ ಈ ಯೋಜನೆಯ ಲಾಭವನ್ನು ಹಲವು ರೈತರು ಪಡೆದುಕೊಂಡಿದ್ದಾರೆ. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಭೂತ ಅಡ್ಡಿ ಸಮಸ್ಯೆಗಳನ್ನು ಕಡಿಮೆ ಮಾಡುವ ದೃಷ್ಟಿಕೋನವನ್ನು ಹೊಂದಿಕೊಂಡಿದೆ.
ಯಾವ ರೀತಿ ಸರ್ಕಾರ ಸ್ಕಾಲರ್ ಶೀಪ್ ನೀಡುತ್ತಿದೆ…?
ಅಗತ್ಯ ದಾಖಲೆಗಳು:
• ವಿದ್ಯಾರ್ಥಿ ಆಧಾರ್ ಕಾರ್ಡ್
• ಪೋಷಕರ ಆಧಾರ್ ಕಾರ್ಡ್
• ಪೋಷಕರ ರೈತ ಜಮೀನು ದಾಖಲೆ
• ಬ್ಯಾಂಕ್ ಖಾತೆ ವಿವರಗಳು
• ಶಾಲಾ /ಕಾಲೇಜು ದಾಖಲಾತಿಗಳು
• ಕುಟುಂಬದ ಆದಾಯ ಪ್ರಮಾಣ ಪತ್ರ
• ನಿವಾಸ ಪ್ರಮಾಣ ಪತ್ರ
ಅರ್ಜಿ ಸಲ್ಲಸುವ ವಿಧಾನ: SSP Portal: ssp̤postmatric̤karnataka̤gov̤in ಗೆ ಬೇಟಿ ನೀಡಿ. ಅರ್ಜಿ ಸಲ್ಲಿಸಿ.
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…