Advertisement
ಸುದ್ದಿಗಳು

ರೈತ ವಿದ್ಯಾನಿಧಿ ಯೋಜನೆ : ರೈತ ಮಕ್ಕಳಿಗೆ ಸಿಗಲಿದೆ 25000 ಸ್ಕಾಲರ್ಶಿಪ್

Share

ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೇಗೆ ಹಣ ಹೊಂದಿಸಲಿ ಎಂದು ಚಿಂತಿಸುವ ರೈತರಿಗೆ ಈಗ ಕೇಂದ್ರ ಸರ್ಕಾರವು ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈಗಾಗಲೇ ಈ ಯೋಜನೆಯ ಲಾಭವನ್ನು ಹಲವು ರೈತರು ಪಡೆದುಕೊಂಡಿದ್ದಾರೆ. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಭೂತ ಅಡ್ಡಿ ಸಮಸ್ಯೆಗಳನ್ನು ಕಡಿಮೆ ಮಾಡುವ ದೃಷ್ಟಿಕೋನವನ್ನು ಹೊಂದಿಕೊಂಡಿದೆ.
ಯಾವ ರೀತಿ ಸರ್ಕಾರ ಸ್ಕಾಲರ್ ಶೀಪ್ ನೀಡುತ್ತಿದೆ…?

  • 8-10 ತರಗತಿ ಹುಡುಗರಿಗೆ 2,000 ಹುಡುಗಿಯರಿಗೆ 2,500
  • ಪಿಯುಸಿ-ಐಟಿಐ, ಡಿಪ್ಲೋಮ್- ಹುಡುಗರಿಗೆ 2,500 ಇನ್ನು ಹುಡುಗಿಯರಿಗೆ 3,000
  • ಡಿಗ್ರಿ- ಹುಡುಗರಿಗೆ 5,000 ಇನ್ನು ಹುಡುಗಿಯರಿಗೆ 5,500
  • ಇಂಜಿನಿಯರ್ ಮೆಡಿಕಲ್ ಕಲಿಯುವವರಿಗೆ- ಹುಡುಗರಿಗೆ 10,000 ಇನ್ನು ಹುಡುಗಿಯರಿಗೆ 11,000

ಅಗತ್ಯ ದಾಖಲೆಗಳು:
• ವಿದ್ಯಾರ್ಥಿ ಆಧಾರ್ ಕಾರ್ಡ್
• ಪೋಷಕರ ಆಧಾರ್ ಕಾರ್ಡ್
• ಪೋಷಕರ ರೈತ ಜಮೀನು ದಾಖಲೆ
• ಬ್ಯಾಂಕ್ ಖಾತೆ ವಿವರಗಳು
• ಶಾಲಾ /ಕಾಲೇಜು ದಾಖಲಾತಿಗಳು
• ಕುಟುಂಬದ ಆದಾಯ ಪ್ರಮಾಣ ಪತ್ರ
• ನಿವಾಸ ಪ್ರಮಾಣ ಪತ್ರ
ಅರ್ಜಿ ಸಲ್ಲಸುವ ವಿಧಾನ:  SSP Portal: ssp̤postmatric̤karnataka̤gov̤in ಗೆ ಬೇಟಿ ನೀಡಿ. ಅರ್ಜಿ ಸಲ್ಲಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago