ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೇಗೆ ಹಣ ಹೊಂದಿಸಲಿ ಎಂದು ಚಿಂತಿಸುವ ರೈತರಿಗೆ ಈಗ ಕೇಂದ್ರ ಸರ್ಕಾರವು ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈಗಾಗಲೇ ಈ ಯೋಜನೆಯ ಲಾಭವನ್ನು ಹಲವು ರೈತರು ಪಡೆದುಕೊಂಡಿದ್ದಾರೆ. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಭೂತ ಅಡ್ಡಿ ಸಮಸ್ಯೆಗಳನ್ನು ಕಡಿಮೆ ಮಾಡುವ ದೃಷ್ಟಿಕೋನವನ್ನು ಹೊಂದಿಕೊಂಡಿದೆ.
ಯಾವ ರೀತಿ ಸರ್ಕಾರ ಸ್ಕಾಲರ್ ಶೀಪ್ ನೀಡುತ್ತಿದೆ…?
ಅಗತ್ಯ ದಾಖಲೆಗಳು:
• ವಿದ್ಯಾರ್ಥಿ ಆಧಾರ್ ಕಾರ್ಡ್
• ಪೋಷಕರ ಆಧಾರ್ ಕಾರ್ಡ್
• ಪೋಷಕರ ರೈತ ಜಮೀನು ದಾಖಲೆ
• ಬ್ಯಾಂಕ್ ಖಾತೆ ವಿವರಗಳು
• ಶಾಲಾ /ಕಾಲೇಜು ದಾಖಲಾತಿಗಳು
• ಕುಟುಂಬದ ಆದಾಯ ಪ್ರಮಾಣ ಪತ್ರ
• ನಿವಾಸ ಪ್ರಮಾಣ ಪತ್ರ
ಅರ್ಜಿ ಸಲ್ಲಸುವ ವಿಧಾನ: SSP Portal: ssp̤postmatric̤karnataka̤gov̤in ಗೆ ಬೇಟಿ ನೀಡಿ. ಅರ್ಜಿ ಸಲ್ಲಿಸಿ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…