ಭಾರತಕ್ಕೆ ಯಾರಾದರು ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ | ರಕ್ಷಣಾ ಸಚಿವ ರಾಜನಾಥ ಸಿಂಗ್‌ |

April 19, 2022
6:00 AM

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬಲಶಾಲಿ ದೇಶವಾಗಿದೆ. ನಾವು ಶಾಂತಿ ಪ್ರಿಯರು. ಹಾಗೆಂದು ‘ಭಾರತವನ್ನು ಯಾರಾದರು ಸುಮ್ಮನೆ ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’, ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರು ಎಚ್ಚರಿಕೆಯನ್ನು ನೀಡಿದ್ದಾರೆ. ‌

Advertisement

ಅವರು ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಮಾತನಾಡುತ್ತಿದ್ದರು. ಪರೋಕ್ಷವಾಗಿ ಚೀನಾಕ್ಕೆ ಎಚ್ಚರಿಕೆ ನೀಡಿದ ರಾಜನಾಥ್‌ ಸಿಂಗ್‌, ರಷ್ಯಾ ಹಾಗೂ ಉಕ್ರೇನನ ನಡುವೆ ಯುದ್ಧದ ಹಿನ್ನಲೆಯಲ್ಲಿ ಅಮೇರಿಕಾವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಈ ಕುರಿತು ಅಮೇರಿಕಾದ ಹೆಸರು ತೆಗೆದುಕೊಳ್ಳದೆ ರಾಜನಾಥ ಸಿಂಗ್‌ ಅವರು ‘ಭಾರತಕ್ಕೆ ಒಂದು ದೇಶದೊಂದಿಗೆ ಒಳ್ಳೆಯ ಸಂಬಂಧವಿದೆ, ಅದರ ಅರ್ಥ ಮತ್ತೊಂದು ದೇಶಕ್ಕೆ ಕೆಡುಕಾಗಲಿ, ಎಂದಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಬೆಳಸುವಾಗ ಎರಡೂ ದೇಶಗಳಿಗೂ ಅದರಿಂದ ಪ್ರಯೋಜನವಾಗಲಿ, ಎಂಬ ಧೋರಣೆಯ ಮೇಲೆ ಭಾರತವು ಯಾವಾಗಲೂ ವಿಶ್ವಾಸವಿಡುತ್ತದೆ’, ಎಂದು ಹೇಳಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರೀ ಮಳೆ | ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
August 17, 2025
10:31 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ
August 17, 2025
2:33 PM
by: ಸಾಯಿಶೇಖರ್ ಕರಿಕಳ
ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ
August 17, 2025
6:52 AM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
August 17, 2025
6:49 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group