ಭಾರತಕ್ಕೆ ಯಾರಾದರು ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ | ರಕ್ಷಣಾ ಸಚಿವ ರಾಜನಾಥ ಸಿಂಗ್‌ |

April 19, 2022
6:00 AM

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬಲಶಾಲಿ ದೇಶವಾಗಿದೆ. ನಾವು ಶಾಂತಿ ಪ್ರಿಯರು. ಹಾಗೆಂದು ‘ಭಾರತವನ್ನು ಯಾರಾದರು ಸುಮ್ಮನೆ ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’, ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರು ಎಚ್ಚರಿಕೆಯನ್ನು ನೀಡಿದ್ದಾರೆ. ‌

ಅವರು ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಮಾತನಾಡುತ್ತಿದ್ದರು. ಪರೋಕ್ಷವಾಗಿ ಚೀನಾಕ್ಕೆ ಎಚ್ಚರಿಕೆ ನೀಡಿದ ರಾಜನಾಥ್‌ ಸಿಂಗ್‌, ರಷ್ಯಾ ಹಾಗೂ ಉಕ್ರೇನನ ನಡುವೆ ಯುದ್ಧದ ಹಿನ್ನಲೆಯಲ್ಲಿ ಅಮೇರಿಕಾವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಈ ಕುರಿತು ಅಮೇರಿಕಾದ ಹೆಸರು ತೆಗೆದುಕೊಳ್ಳದೆ ರಾಜನಾಥ ಸಿಂಗ್‌ ಅವರು ‘ಭಾರತಕ್ಕೆ ಒಂದು ದೇಶದೊಂದಿಗೆ ಒಳ್ಳೆಯ ಸಂಬಂಧವಿದೆ, ಅದರ ಅರ್ಥ ಮತ್ತೊಂದು ದೇಶಕ್ಕೆ ಕೆಡುಕಾಗಲಿ, ಎಂದಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಬೆಳಸುವಾಗ ಎರಡೂ ದೇಶಗಳಿಗೂ ಅದರಿಂದ ಪ್ರಯೋಜನವಾಗಲಿ, ಎಂಬ ಧೋರಣೆಯ ಮೇಲೆ ಭಾರತವು ಯಾವಾಗಲೂ ವಿಶ್ವಾಸವಿಡುತ್ತದೆ’, ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror