ಭಾರತಕ್ಕೆ ಯಾರಾದರು ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ | ರಕ್ಷಣಾ ಸಚಿವ ರಾಜನಾಥ ಸಿಂಗ್‌ |

April 19, 2022
6:00 AM

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬಲಶಾಲಿ ದೇಶವಾಗಿದೆ. ನಾವು ಶಾಂತಿ ಪ್ರಿಯರು. ಹಾಗೆಂದು ‘ಭಾರತವನ್ನು ಯಾರಾದರು ಸುಮ್ಮನೆ ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’, ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರು ಎಚ್ಚರಿಕೆಯನ್ನು ನೀಡಿದ್ದಾರೆ. ‌

ಅವರು ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಮಾತನಾಡುತ್ತಿದ್ದರು. ಪರೋಕ್ಷವಾಗಿ ಚೀನಾಕ್ಕೆ ಎಚ್ಚರಿಕೆ ನೀಡಿದ ರಾಜನಾಥ್‌ ಸಿಂಗ್‌, ರಷ್ಯಾ ಹಾಗೂ ಉಕ್ರೇನನ ನಡುವೆ ಯುದ್ಧದ ಹಿನ್ನಲೆಯಲ್ಲಿ ಅಮೇರಿಕಾವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಈ ಕುರಿತು ಅಮೇರಿಕಾದ ಹೆಸರು ತೆಗೆದುಕೊಳ್ಳದೆ ರಾಜನಾಥ ಸಿಂಗ್‌ ಅವರು ‘ಭಾರತಕ್ಕೆ ಒಂದು ದೇಶದೊಂದಿಗೆ ಒಳ್ಳೆಯ ಸಂಬಂಧವಿದೆ, ಅದರ ಅರ್ಥ ಮತ್ತೊಂದು ದೇಶಕ್ಕೆ ಕೆಡುಕಾಗಲಿ, ಎಂದಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಬೆಳಸುವಾಗ ಎರಡೂ ದೇಶಗಳಿಗೂ ಅದರಿಂದ ಪ್ರಯೋಜನವಾಗಲಿ, ಎಂಬ ಧೋರಣೆಯ ಮೇಲೆ ಭಾರತವು ಯಾವಾಗಲೂ ವಿಶ್ವಾಸವಿಡುತ್ತದೆ’, ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror