ಭಾರತಕ್ಕೆ ಯಾರಾದರು ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ | ರಕ್ಷಣಾ ಸಚಿವ ರಾಜನಾಥ ಸಿಂಗ್‌ |

April 19, 2022
6:00 AM

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬಲಶಾಲಿ ದೇಶವಾಗಿದೆ. ನಾವು ಶಾಂತಿ ಪ್ರಿಯರು. ಹಾಗೆಂದು ‘ಭಾರತವನ್ನು ಯಾರಾದರು ಸುಮ್ಮನೆ ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’, ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರು ಎಚ್ಚರಿಕೆಯನ್ನು ನೀಡಿದ್ದಾರೆ. ‌

ಅವರು ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಮಾತನಾಡುತ್ತಿದ್ದರು. ಪರೋಕ್ಷವಾಗಿ ಚೀನಾಕ್ಕೆ ಎಚ್ಚರಿಕೆ ನೀಡಿದ ರಾಜನಾಥ್‌ ಸಿಂಗ್‌, ರಷ್ಯಾ ಹಾಗೂ ಉಕ್ರೇನನ ನಡುವೆ ಯುದ್ಧದ ಹಿನ್ನಲೆಯಲ್ಲಿ ಅಮೇರಿಕಾವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಈ ಕುರಿತು ಅಮೇರಿಕಾದ ಹೆಸರು ತೆಗೆದುಕೊಳ್ಳದೆ ರಾಜನಾಥ ಸಿಂಗ್‌ ಅವರು ‘ಭಾರತಕ್ಕೆ ಒಂದು ದೇಶದೊಂದಿಗೆ ಒಳ್ಳೆಯ ಸಂಬಂಧವಿದೆ, ಅದರ ಅರ್ಥ ಮತ್ತೊಂದು ದೇಶಕ್ಕೆ ಕೆಡುಕಾಗಲಿ, ಎಂದಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಬೆಳಸುವಾಗ ಎರಡೂ ದೇಶಗಳಿಗೂ ಅದರಿಂದ ಪ್ರಯೋಜನವಾಗಲಿ, ಎಂಬ ಧೋರಣೆಯ ಮೇಲೆ ಭಾರತವು ಯಾವಾಗಲೂ ವಿಶ್ವಾಸವಿಡುತ್ತದೆ’, ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror