ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬಲಶಾಲಿ ದೇಶವಾಗಿದೆ. ನಾವು ಶಾಂತಿ ಪ್ರಿಯರು. ಹಾಗೆಂದು ‘ಭಾರತವನ್ನು ಯಾರಾದರು ಸುಮ್ಮನೆ ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’, ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.
ಅವರು ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಮಾತನಾಡುತ್ತಿದ್ದರು. ಪರೋಕ್ಷವಾಗಿ ಚೀನಾಕ್ಕೆ ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್, ರಷ್ಯಾ ಹಾಗೂ ಉಕ್ರೇನನ ನಡುವೆ ಯುದ್ಧದ ಹಿನ್ನಲೆಯಲ್ಲಿ ಅಮೇರಿಕಾವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಈ ಕುರಿತು ಅಮೇರಿಕಾದ ಹೆಸರು ತೆಗೆದುಕೊಳ್ಳದೆ ರಾಜನಾಥ ಸಿಂಗ್ ಅವರು ‘ಭಾರತಕ್ಕೆ ಒಂದು ದೇಶದೊಂದಿಗೆ ಒಳ್ಳೆಯ ಸಂಬಂಧವಿದೆ, ಅದರ ಅರ್ಥ ಮತ್ತೊಂದು ದೇಶಕ್ಕೆ ಕೆಡುಕಾಗಲಿ, ಎಂದಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಬೆಳಸುವಾಗ ಎರಡೂ ದೇಶಗಳಿಗೂ ಅದರಿಂದ ಪ್ರಯೋಜನವಾಗಲಿ, ಎಂಬ ಧೋರಣೆಯ ಮೇಲೆ ಭಾರತವು ಯಾವಾಗಲೂ ವಿಶ್ವಾಸವಿಡುತ್ತದೆ’, ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…