ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬಲಶಾಲಿ ದೇಶವಾಗಿದೆ. ನಾವು ಶಾಂತಿ ಪ್ರಿಯರು. ಹಾಗೆಂದು ‘ಭಾರತವನ್ನು ಯಾರಾದರು ಸುಮ್ಮನೆ ಕಿರುಕುಳ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’, ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.
ಅವರು ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯ ಸಮುದಾಯದೊಂದಿಗೆ ಮಾತನಾಡುತ್ತಿದ್ದರು. ಪರೋಕ್ಷವಾಗಿ ಚೀನಾಕ್ಕೆ ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್, ರಷ್ಯಾ ಹಾಗೂ ಉಕ್ರೇನನ ನಡುವೆ ಯುದ್ಧದ ಹಿನ್ನಲೆಯಲ್ಲಿ ಅಮೇರಿಕಾವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಈ ಕುರಿತು ಅಮೇರಿಕಾದ ಹೆಸರು ತೆಗೆದುಕೊಳ್ಳದೆ ರಾಜನಾಥ ಸಿಂಗ್ ಅವರು ‘ಭಾರತಕ್ಕೆ ಒಂದು ದೇಶದೊಂದಿಗೆ ಒಳ್ಳೆಯ ಸಂಬಂಧವಿದೆ, ಅದರ ಅರ್ಥ ಮತ್ತೊಂದು ದೇಶಕ್ಕೆ ಕೆಡುಕಾಗಲಿ, ಎಂದಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಬೆಳಸುವಾಗ ಎರಡೂ ದೇಶಗಳಿಗೂ ಅದರಿಂದ ಪ್ರಯೋಜನವಾಗಲಿ, ಎಂಬ ಧೋರಣೆಯ ಮೇಲೆ ಭಾರತವು ಯಾವಾಗಲೂ ವಿಶ್ವಾಸವಿಡುತ್ತದೆ’, ಎಂದು ಹೇಳಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…