Advertisement
ಸುದ್ದಿಗಳು

ಹೈಕೋರ್ಟ್ ನ್ಯಾಯಮೂರ್ತಿಯಾಗಿ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಲಿರುವ ರಾಜೇಶ್ ರೈ ಕಲ್ಲಂಗಳ

Share

ಬಂಟ್ವಾಳ ತಾಲೂಕು ಕೇಪು ಗ್ರಾಮದ ಕಲ್ಲಂಗಳ ನಿವಾಸಿಯಾಗಿರುವ ರಾಜೇಶ್ ರೈ ಕಲ್ಲಂಗಳ (48) ಇವರು ರಾಜ್ಯಪಾಲರಿಂದ ಸಂಜೆ 6.30 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿಗಳ ಮತ್ತು ಮುಖ್ಯ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಾಲ್ಯದಿಂದಲೇ ಸಾಮಾಜಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು.

ಕಲಾ ಪೋಷಕರಾಗಿದ್ದು ಯಕ್ಷಗಾನ ಮತ್ತು ಇತರೆ ಕಲೆಗಳ ಬಗ್ಗೆ ಬಹಳಷ್ಟು ಅಭಿಮಾನ ಹೊಂದಿರುತ್ತಾರೆ, ರಾಜೇಶ್ ರೈ ಕಲ್ಲಂಗಳ ಇವರು ಬೆಂಗಳೂರಿನಲ್ಲಿ ಕಳೆದ 23 ವರ್ಷಗಳಿಂದ ಪತ್ನಿ ರೇಷ್ಮಾ ರಾಜೇಶ್ ಮತ್ತು ಇಬ್ಬರು ಮಕ್ಕಳು ಸಾನಿಧ್ಯ ಆರ್ ರೈ ಮತ್ತು ಶಾಶ್ವತ್ ಆರ್ ರೈ ಜೊತೆಗೆ ನೆಲೆಸಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅತಿ ಸಣ್ಣ ವಯಸ್ಸಿನಲ್ಲಿ ಆಯ್ಕೆಗೊಂಡ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಪ್ರಥಮ ಮತ್ತು ಅತಿ ಚಿಕ್ಕ ವಯಸ್ಸಿನ ಹೈಕೋರ್ಟ್ ನ್ಯಾಯಮೂರ್ತಿ ಎಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸದಲ್ಲಿ ನೇರವಾಗಿ ಅತಿ ಸಣ್ಣ ವಯಸ್ಸಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಮೊದಲಿಗರಾಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 hour ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 hour ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

9 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

10 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago