Advertisement
ಸುದ್ದಿಗಳು

ಹೈಕೋರ್ಟ್ ನ್ಯಾಯಮೂರ್ತಿಯಾಗಿ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಲಿರುವ ರಾಜೇಶ್ ರೈ ಕಲ್ಲಂಗಳ

Share

ಬಂಟ್ವಾಳ ತಾಲೂಕು ಕೇಪು ಗ್ರಾಮದ ಕಲ್ಲಂಗಳ ನಿವಾಸಿಯಾಗಿರುವ ರಾಜೇಶ್ ರೈ ಕಲ್ಲಂಗಳ (48) ಇವರು ರಾಜ್ಯಪಾಲರಿಂದ ಸಂಜೆ 6.30 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿಗಳ ಮತ್ತು ಮುಖ್ಯ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Advertisement
Advertisement

ಬಾಲ್ಯದಿಂದಲೇ ಸಾಮಾಜಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು.

Advertisement

ಕಲಾ ಪೋಷಕರಾಗಿದ್ದು ಯಕ್ಷಗಾನ ಮತ್ತು ಇತರೆ ಕಲೆಗಳ ಬಗ್ಗೆ ಬಹಳಷ್ಟು ಅಭಿಮಾನ ಹೊಂದಿರುತ್ತಾರೆ, ರಾಜೇಶ್ ರೈ ಕಲ್ಲಂಗಳ ಇವರು ಬೆಂಗಳೂರಿನಲ್ಲಿ ಕಳೆದ 23 ವರ್ಷಗಳಿಂದ ಪತ್ನಿ ರೇಷ್ಮಾ ರಾಜೇಶ್ ಮತ್ತು ಇಬ್ಬರು ಮಕ್ಕಳು ಸಾನಿಧ್ಯ ಆರ್ ರೈ ಮತ್ತು ಶಾಶ್ವತ್ ಆರ್ ರೈ ಜೊತೆಗೆ ನೆಲೆಸಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅತಿ ಸಣ್ಣ ವಯಸ್ಸಿನಲ್ಲಿ ಆಯ್ಕೆಗೊಂಡ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಪ್ರಥಮ ಮತ್ತು ಅತಿ ಚಿಕ್ಕ ವಯಸ್ಸಿನ ಹೈಕೋರ್ಟ್ ನ್ಯಾಯಮೂರ್ತಿ ಎಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Advertisement

ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸದಲ್ಲಿ ನೇರವಾಗಿ ಅತಿ ಸಣ್ಣ ವಯಸ್ಸಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಮೊದಲಿಗರಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

15 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

15 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago