Advertisement
ಸುದ್ದಿಗಳು

ಹೊಸ ಮನೆ ಕಟ್ಟಲು ಅಥವಾ ಹಳೆ ಮನೆ ರಿಪೇರಿಗಾಗಿ ರಾಜೀವ್ ಗಾಂಧಿ ವಸತಿ ಯೋಜನೆ

Share

ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.

ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:

  • ಗ್ರಾಮೀಣ ಪ್ರದೇಶದಲ್ಲಿ 175000ರಿಂದ 200000 ರೂಪಾಯಿಗಳವರೆಗೆ
  • ನಗರ ಮತ್ತು ಪುರಸಭೆ ಪ್ರದೇಶಗಳಲ್ಲಿ 225000 ರಿಂದ 250000 ರೂಪಾಯಿಗಳವರೆಗೆ

ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:

ಮೊದಲ ಕಂತು :  ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಗ್ರಾಮ ಒನ್ ಕೇಂದ್ರ, ಅಟಲ್ ಜಿ ಸೇವಾ ಕೇಂದ್ರ ಅಥವಾ ನಗರ ಸೇವಾ ಕೇಂದ್ರದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಅಥವಾ ಶ್ರಯ ಯೋಜನೆ ಅರ್ಜಿ ಫಾರ್ಮ್ ತೆಗೆದುಕೊಳ್ಳಬೇಕು.
  • ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್, ಭೂಮಿ ದಾಖಲೆಗಳು, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ವೋಟರ್ ಐಡಿ ಈ ಎಲ್ಲ ದಾಖಲೆಗಳನ್ನು ನೀಡಿ ಆಪ್‍ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ತಕ್ಷಣ ಒಂದು ರೆಫರೆನ್ಸ್ ನಂಬರ್ ಸಿಗುತ್ತದೆ. ಇದು ಅಗತ್ಯ.
    • ಸ್ಥಳಿಯ ಅಧಿಕಾರಿಗಳು ಜಾಗ ತಪಾಸಣೆ ಮಾಡಿಕೊಳ್ಳುತ್ತಾರೆ.
    • ಪರಿಶೀಲನೆ ನಂತರ ಮಂಜೂರಾತಿ ಬಂದರೆ ಮೊದಲ ಕಂತು ನೇರವಾಗಿ ಬ್ಯಾಂಕ್ ಖಾತೆ ಬರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

6 hours ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

7 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

8 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

8 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

8 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

18 hours ago