Advertisement
ಸುದ್ದಿಗಳು

ಹೊಸ ಮನೆ ಕಟ್ಟಲು ಅಥವಾ ಹಳೆ ಮನೆ ರಿಪೇರಿಗಾಗಿ ರಾಜೀವ್ ಗಾಂಧಿ ವಸತಿ ಯೋಜನೆ

Share

ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.

ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:

  • ಗ್ರಾಮೀಣ ಪ್ರದೇಶದಲ್ಲಿ 175000ರಿಂದ 200000 ರೂಪಾಯಿಗಳವರೆಗೆ
  • ನಗರ ಮತ್ತು ಪುರಸಭೆ ಪ್ರದೇಶಗಳಲ್ಲಿ 225000 ರಿಂದ 250000 ರೂಪಾಯಿಗಳವರೆಗೆ

ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:

ಮೊದಲ ಕಂತು :  ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಗ್ರಾಮ ಒನ್ ಕೇಂದ್ರ, ಅಟಲ್ ಜಿ ಸೇವಾ ಕೇಂದ್ರ ಅಥವಾ ನಗರ ಸೇವಾ ಕೇಂದ್ರದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಅಥವಾ ಶ್ರಯ ಯೋಜನೆ ಅರ್ಜಿ ಫಾರ್ಮ್ ತೆಗೆದುಕೊಳ್ಳಬೇಕು.
  • ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್, ಭೂಮಿ ದಾಖಲೆಗಳು, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ವೋಟರ್ ಐಡಿ ಈ ಎಲ್ಲ ದಾಖಲೆಗಳನ್ನು ನೀಡಿ ಆಪ್‍ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ತಕ್ಷಣ ಒಂದು ರೆಫರೆನ್ಸ್ ನಂಬರ್ ಸಿಗುತ್ತದೆ. ಇದು ಅಗತ್ಯ.
    • ಸ್ಥಳಿಯ ಅಧಿಕಾರಿಗಳು ಜಾಗ ತಪಾಸಣೆ ಮಾಡಿಕೊಳ್ಳುತ್ತಾರೆ.
    • ಪರಿಶೀಲನೆ ನಂತರ ಮಂಜೂರಾತಿ ಬಂದರೆ ಮೊದಲ ಕಂತು ನೇರವಾಗಿ ಬ್ಯಾಂಕ್ ಖಾತೆ ಬರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

10 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

10 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

10 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

11 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

21 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago