Advertisement
ಸುದ್ದಿಗಳು

ಹೊಸ ಮನೆ ಕಟ್ಟಲು ಅಥವಾ ಹಳೆ ಮನೆ ರಿಪೇರಿಗಾಗಿ ರಾಜೀವ್ ಗಾಂಧಿ ವಸತಿ ಯೋಜನೆ

Share

ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.

ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:

  • ಗ್ರಾಮೀಣ ಪ್ರದೇಶದಲ್ಲಿ 175000ರಿಂದ 200000 ರೂಪಾಯಿಗಳವರೆಗೆ
  • ನಗರ ಮತ್ತು ಪುರಸಭೆ ಪ್ರದೇಶಗಳಲ್ಲಿ 225000 ರಿಂದ 250000 ರೂಪಾಯಿಗಳವರೆಗೆ

ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:

ಮೊದಲ ಕಂತು :  ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಗ್ರಾಮ ಒನ್ ಕೇಂದ್ರ, ಅಟಲ್ ಜಿ ಸೇವಾ ಕೇಂದ್ರ ಅಥವಾ ನಗರ ಸೇವಾ ಕೇಂದ್ರದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಅಥವಾ ಶ್ರಯ ಯೋಜನೆ ಅರ್ಜಿ ಫಾರ್ಮ್ ತೆಗೆದುಕೊಳ್ಳಬೇಕು.
  • ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್, ಭೂಮಿ ದಾಖಲೆಗಳು, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ವೋಟರ್ ಐಡಿ ಈ ಎಲ್ಲ ದಾಖಲೆಗಳನ್ನು ನೀಡಿ ಆಪ್‍ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ತಕ್ಷಣ ಒಂದು ರೆಫರೆನ್ಸ್ ನಂಬರ್ ಸಿಗುತ್ತದೆ. ಇದು ಅಗತ್ಯ.
    • ಸ್ಥಳಿಯ ಅಧಿಕಾರಿಗಳು ಜಾಗ ತಪಾಸಣೆ ಮಾಡಿಕೊಳ್ಳುತ್ತಾರೆ.
    • ಪರಿಶೀಲನೆ ನಂತರ ಮಂಜೂರಾತಿ ಬಂದರೆ ಮೊದಲ ಕಂತು ನೇರವಾಗಿ ಬ್ಯಾಂಕ್ ಖಾತೆ ಬರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

5 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

6 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

6 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

6 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

6 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

6 hours ago