ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.
ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:
ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:
ಮೊದಲ ಕಂತು : ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…