Advertisement
ಸುದ್ದಿಗಳು

ಹೊಸ ಮನೆ ಕಟ್ಟಲು ಅಥವಾ ಹಳೆ ಮನೆ ರಿಪೇರಿಗಾಗಿ ರಾಜೀವ್ ಗಾಂಧಿ ವಸತಿ ಯೋಜನೆ

Share

ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.

ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:

  • ಗ್ರಾಮೀಣ ಪ್ರದೇಶದಲ್ಲಿ 175000ರಿಂದ 200000 ರೂಪಾಯಿಗಳವರೆಗೆ
  • ನಗರ ಮತ್ತು ಪುರಸಭೆ ಪ್ರದೇಶಗಳಲ್ಲಿ 225000 ರಿಂದ 250000 ರೂಪಾಯಿಗಳವರೆಗೆ

ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:

ಮೊದಲ ಕಂತು :  ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಗ್ರಾಮ ಒನ್ ಕೇಂದ್ರ, ಅಟಲ್ ಜಿ ಸೇವಾ ಕೇಂದ್ರ ಅಥವಾ ನಗರ ಸೇವಾ ಕೇಂದ್ರದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಅಥವಾ ಶ್ರಯ ಯೋಜನೆ ಅರ್ಜಿ ಫಾರ್ಮ್ ತೆಗೆದುಕೊಳ್ಳಬೇಕು.
  • ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್, ಭೂಮಿ ದಾಖಲೆಗಳು, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ವೋಟರ್ ಐಡಿ ಈ ಎಲ್ಲ ದಾಖಲೆಗಳನ್ನು ನೀಡಿ ಆಪ್‍ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ತಕ್ಷಣ ಒಂದು ರೆಫರೆನ್ಸ್ ನಂಬರ್ ಸಿಗುತ್ತದೆ. ಇದು ಅಗತ್ಯ.
    • ಸ್ಥಳಿಯ ಅಧಿಕಾರಿಗಳು ಜಾಗ ತಪಾಸಣೆ ಮಾಡಿಕೊಳ್ಳುತ್ತಾರೆ.
    • ಪರಿಶೀಲನೆ ನಂತರ ಮಂಜೂರಾತಿ ಬಂದರೆ ಮೊದಲ ಕಂತು ನೇರವಾಗಿ ಬ್ಯಾಂಕ್ ಖಾತೆ ಬರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

7 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

15 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

1 day ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago