ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.
ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:
ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:
ಮೊದಲ ಕಂತು : ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…