ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.
ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:
ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:
ಮೊದಲ ಕಂತು : ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…